ಗುರುವಾರ, 15 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸುದ್ದಿ
ADVERTISEMENT
ವೈವಿಧ್ಯತೆಯೇ ನಮ್ಮ ಬಲ: ಕಾಮನ್ವೆಲ್ತ್ ಸಂವಾದದಲ್ಲಿ ಪ್ರಧಾನಿ ಮೋದಿ ಮಾತು
Narendra Modi: ಭಾರತವು ವೈವಿಧ್ಯತೆಯನ್ನು ಪ್ರಜಾಪ್ರಭುತ್ವದ ಶಕ್ತಿಯನ್ನಾಗಿ ಪರಿವರ್ತಿಸಿದೆ. ಸಂಸತ್ ಸೇರಿದಂತೆ ಪ್ರಜಾಸತ್ತಾತ್ಮಕ ವೇದಿಕೆಗಳು ಜನರ ಆಶಯಗಳನ್ನು ಪ್ರತಿಬಿಂಬಿಸುವ ಕೇಂದ್ರಗಳಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 15 ಜನವರಿ 2026, 7:21 IST
ಆಪರೇಷನ್ ಸಿಂಧೂರ, ಸೇನಾ ಕಾರ್ಯಾಚರಣೆಗಳ ವಿಡಿಯೊ ಹಂಚಿಕೊಂಡ ಸೇನೆ
Indian Army Video: 78ನೇ ಭಾರತೀಯ ಸೇನಾ ದಿನದ ಅಂಗವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ಸಮಯದ ಹಾಗೂ ಭಾರತೀಯ ಸೇನೆಯ ಶಕ್ತಿಯನ್ನು ವಿವರಿಸುವ ವಿಡಿಯೊವೊಂದನ್ನು ಸೇನೆ ಬಿಡುಗಡೆ ಮಾಡಿದೆ.
Last Updated 15 ಜನವರಿ 2026, 7:09 IST
ಇರಾನ್ನಲ್ಲಿರುವ ನಮ್ಮ ಮಕ್ಕಳನ್ನು ಕರೆ ತನ್ನಿ: ಕೇಂದ್ರಕ್ಕೆ ಮೊರೆಯಿಟ್ಟ ಪೋಷಕರು
Indian Students Iran: ಇರಾನ್ನಲ್ಲಿ ದಿನದಿಂದ ದಿನಕ್ಕೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮಕ್ಕಳನ್ನು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಕರೆತರುವಂತೆ ಕಾಶ್ಮೀರದ ವಿದ್ಯಾರ್ಥಿಗಳ ಪೋಷಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Last Updated 15 ಜನವರಿ 2026, 6:36 IST
ಪಾಕ್ ಸೇರಿ 75 'ಹೈ ರಿಸ್ಕ್' ದೇಶಗಳ ಜನರಿಗೆ ವಲಸೆ ವೀಸಾ ಸ್ಥಗಿತಗೊಳಿಸಿದ ಅಮೆರಿಕ
Immigration Suspension: ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಸೇರಿದಂತೆ 75 'ಹೆಚ್ಚಿನ ಅಪಾಯ' ದೇಶಗಳ ವ್ಯಕ್ತಿಗಳಿಗೆ ವಲಸೆ ವೀಸಾ ನೀಡುವುದನ್ನು ಅಮೆರಿಕ ಸ್ಥಗಿತಗೊಳಿಸಿದ್ದು, ಈ ಕ್ರಮವು ಪ್ರವಾಸಿ ಅಥವಾ ಕೆಲಸದ ವೀಸಾಗಳಿಗೆ ಅನ್ವಯಿಸುವುದಿಲ್ಲ.
Last Updated 15 ಜನವರಿ 2026, 6:27 IST
ಸುಪ್ರೀಂ ಕೋರ್ಟ್ನಲ್ಲಿ ನಟ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಹಿನ್ನಡೆ
Vijay Movie: ನಟ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವ ಕುರಿತು ಮದ್ರಾಸ್ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
Last Updated 15 ಜನವರಿ 2026, 6:01 IST
Iran Unrest | ಪ್ರತಿಭಟನಕಾರರ ಹತ್ಯೆ ನಿಂತಿದೆ, ಮರಣದಂಡನೆಯೂ ಇಲ್ಲ: ಟ್ರಂಪ್
Iran US Donald Trump: ‘ಇರಾನ್ನಲ್ಲಿ ಬಂಧಿತ ಪ್ರತಿಭಟನಕಾರರ ವಿರುದ್ಧ ತ್ವರಿತವಾಗಿ ವಿಚಾರಣೆ ನಡೆಸಿ, ಮರಣದಂಡನೆ ವಿಧಿಸುವ ಯಾವುದೇ ಕ್ರಮಗಳಿಲ್ಲ’ ಎಂದು ಅಧಿಕೃತ ಮೂಲಗಳು ತಿಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
Last Updated 15 ಜನವರಿ 2026, 5:29 IST
ನಾನು ಸೀತೆಯಲ್ಲ; ಸನಾತನ ಧರ್ಮ ಪ್ರಚಾರ ನಿಲ್ಲಿಸುತ್ತೇನೆ: ವೃತ್ತಿಗೆ ಮರಳಿದ ಸಾಧ್ವಿ
Kumbha Sundari Harsha: ಕಳೆದ ವರ್ಷ ಪ್ರಯಾಗರಾಜ್ನಲ್ಲಿ ನಡೆದ ಮಹಾಕುಂಭಮೇಳದ ವೇಳೆ ಕಾಣಿಸಿಕೊಂಡು ತಮ್ಮ ಸೌಂದರ್ಯದಿಂದಲೇ ಸೆಳೆದು ಸನಾತನ ಧರ್ಮದ ಪ್ರಚಾರಕಿ ಎಂದು ಗುರುತಿಸಿಕೊಂಡಿದ್ದ ಹರ್ಷ ರಿಚಾರಿಯಾ ಈಗ ಸನಾತನ ಧರ್ಮದ ಪ್ರಚಾರವನ್ನು ನಿಲ್ಲಿಸುವುದಾಗಿ ಹೇಳಿದ್ದಾರೆ.
Last Updated 15 ಜನವರಿ 2026, 5:28 IST
ADVERTISEMENT
Mumbai civic polls: ಭದ್ರತೆಗೆ 28,000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ
Civic Election Security: ಬಿಎಂಸಿ ಚುನಾವಣೆಯ ಶಾಂತಿಯುತ ಮತದಾನಕ್ಕಾಗಿ ಮುಂಬೈನಲ್ಲಿ 28,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆಯಾಗಿದ್ದು, ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ ಸೇರಿದಂತೆ ಕಠಿಣ ಭದ್ರತಾ ಕ್ರಮ ಕೈಗೊಳ್ಳಲಾಗಿದೆ.
Last Updated 15 ಜನವರಿ 2026, 5:16 IST
ಇರಾನ್ ವಾಯುಪ್ರದೇಶ ಬಂದ್: ಇಂಡಿಗೊ, ಏರ್ ಇಂಡಿಯಾದಿಂದ ಪ್ರಯಾಣಿಕರಿಗೆ ಸಲಹೆ
Flight Disruption: ಇರಾನ್ನಲ್ಲಿ ಉದ್ವಿಗ್ನತೆಯಿಂದಾಗಿ ವಾಯುಪ್ರದೇಶ ಬಂದ್ ಮಾಡಿದ ಹಿನ್ನೆಲೆಯಲ್ಲಿ ಇಂಡಿಗೊ ಮತ್ತು ಏರ್ ಇಂಡಿಯಾ ತಮ್ಮ ವಿಮಾನಗಳ ಮಾರ್ಗ ಬದಲಾವಣೆ, ವಿಳಂಬ ಮತ್ತು ರದ್ದುಪಡಿಸುವ ಕುರಿತು ಸಲಹೆ ನೀಡಿವೆ.
Last Updated 15 ಜನವರಿ 2026, 4:32 IST
2026 ಜನವರಿ 15: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Daily Headlines: ಹರಿದ್ವಾರದ ಗಂಗಾ ಘಾಟ್ಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧದ ಬೇಡಿಕೆ, ದೇವದುರ್ಗದ ಸಿದ್ದರಾಮನಂದ ಸ್ವಾಮೀಜಿ ನಿಧನ, ಇಸ್ಲಾಮಿಕ್ ದೇಶದ ಧಿಕ್ಕಾರದ ವಿರುದ್ಧ ದಂಗೆ, ಮೆಟ್ರೊ ಕಾಮಗಾರಿ ಆರಂಭ ಸೇರಿದಂತೆ ಪ್ರಮುಖ ಸುದ್ದಿಗಳು.
Last Updated 15 ಜನವರಿ 2026, 3:09 IST
ADVERTISEMENT
<
1
2
...
1000
>
ADVERTISEMENT
ADVERTISEMENT