ಗುರುವಾರ, 16 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

ಕಾನೂನು ಸಂಘ ಪರಿವಾರಕ್ಕೆ ಅನ್ವಯಿಸುವುದಿಲ್ಲವೇ? ಅದನ್ನು ಮೀರಿದವರೇ?: ಹರಿಪ್ರಸಾದ್

RSS Activities Ban: ಸರ್ಕಾರಿ ಸ್ಥಳಗಳಲ್ಲಿ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಿನಲ್ಲಿ ಆರ್‌ಎಸ್‌ಎಸ್‌ ನಡೆಸುವ ಎಲ್ಲ ಬಗೆಯ ಚಟುವಟಿಕೆಗಳಿಗೂ ನಿಷೇಧ ಹೇರಬೇಕೆಂಬ ವಿಚಾರ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ
Last Updated 16 ಅಕ್ಟೋಬರ್ 2025, 9:20 IST
ಕಾನೂನು ಸಂಘ ಪರಿವಾರಕ್ಕೆ ಅನ್ವಯಿಸುವುದಿಲ್ಲವೇ? ಅದನ್ನು ಮೀರಿದವರೇ?: ಹರಿಪ್ರಸಾದ್

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ: ಸಿಎಂ ಸಿದ್ದರಾಮಯ್ಯ

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 16 ಅಕ್ಟೋಬರ್ 2025, 8:24 IST
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ: ಸಿಎಂ ಸಿದ್ದರಾಮಯ್ಯ

ತೆಂಕುತಿಟ್ಟಿನ ಹೆಸರಾಂತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ತೆಂಕುತಿಟ್ಟಿನ ಹೆಸರಾಂತ ಭಾಗವತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ ನಿಧನರಾದರು.
Last Updated 16 ಅಕ್ಟೋಬರ್ 2025, 7:02 IST
ತೆಂಕುತಿಟ್ಟಿನ ಹೆಸರಾಂತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ಜಾತಿವಾರು ಸಮೀಕ್ಷೆ ವೇಳೆ ಮಾಹಿತಿ ಹಂಚಿಕೊಳ್ಳಲು ಸುಧಾಮೂರ್ತಿ ನಿರಾಕರಣೆ

Karnataka Survey: ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಅವರು ಕರ್ನಾಟಕದ ಜಾತಿವಾರು ಗಣತಿಯಲ್ಲಿ ಮಾಹಿತಿ ನೀಡುವುದನ್ನು ನಿರಾಕರಿಸಿದ್ದಾರೆ. ನಾವು ಹಿಂದುಳಿದ ವಿಭಾಗಕ್ಕೆ ಸೇರಿದವರಲ್ಲ ಎಂದು ಘೋಷಣಾ ಪತ್ರದಲ್ಲಿ ಬರೆದಿದ್ದಾರೆ ಎಂದು ವರದಿ ತಿಳಿಸಿದೆ.
Last Updated 16 ಅಕ್ಟೋಬರ್ 2025, 4:52 IST
ಜಾತಿವಾರು ಸಮೀಕ್ಷೆ ವೇಳೆ ಮಾಹಿತಿ ಹಂಚಿಕೊಳ್ಳಲು ಸುಧಾಮೂರ್ತಿ ನಿರಾಕರಣೆ

ಜಾತಿ ಶ್ರೇಣಿ ವ್ಯವಸ್ಥೆ ಅಳಿಸಿ: ಚೇತನ್‌ ಅಹಿಂಸಾ

ಬೌದ್ಧ ಮಹಾ ಸಮ್ಮೇಳನದಲ್ಲಿ ಚೇತನ್‌ ಅಹಿಂಸಾ ಪ್ರತಿಪಾದನೆ
Last Updated 16 ಅಕ್ಟೋಬರ್ 2025, 2:48 IST
ಜಾತಿ ಶ್ರೇಣಿ ವ್ಯವಸ್ಥೆ ಅಳಿಸಿ: ಚೇತನ್‌ ಅಹಿಂಸಾ

ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆ ಪ್ರವೇಶ ನಿರ್ಬಂಧ

ನೆರೆಯ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ- ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಆದೇಶ ಹೊರಡಿಸಿದ್ದಾರೆ.
Last Updated 16 ಅಕ್ಟೋಬರ್ 2025, 2:43 IST
ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆ ಪ್ರವೇಶ ನಿರ್ಬಂಧ

ಹಾಸನ | ಸೌಹಾರ್ದವೇ ಎಲ್ಲ ಧರ್ಮಗಳ ಆಶಯ: ಸಿದ್ದರಾಮಯ್ಯ

ಸುಭಿಕ್ಷೆ, ಶಾಂತಿ, ನೆಮ್ಮದಿ, ರೈತರ ಸಮೃದ್ಧಿಗಾಗಿ ಪ್ರಾರ್ಥಿಸಿದ್ದೇನೆ: ಸಿ.ಎಂ ಸಿದ್ದರಾಮಯ್ಯ
Last Updated 16 ಅಕ್ಟೋಬರ್ 2025, 1:51 IST
ಹಾಸನ | ಸೌಹಾರ್ದವೇ ಎಲ್ಲ ಧರ್ಮಗಳ ಆಶಯ: ಸಿದ್ದರಾಮಯ್ಯ
ADVERTISEMENT

‘ಸ್ಥಳನಾಮ’ಗಳ ಕೋಶ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಿದ್ಧತೆ

ಕನ್ನಡ ಭಾಷೆ ಬೆಳವಣಿಗೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಹತ್ವದ ಹೆಜ್ಜೆ
Last Updated 16 ಅಕ್ಟೋಬರ್ 2025, 0:30 IST
‘ಸ್ಥಳನಾಮ’ಗಳ ಕೋಶ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಿದ್ಧತೆ

RSS ಚಟುವಟಿಕೆಗಳಿಗೆ ನಿಷೇಧ: ಪ್ರಿಯಾಂಕ್‌ ಕೋರಿದ್ದರಲ್ಲಿ ತಪ್ಪೇನಿದೆ? ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ * ವರದಿ ಆಧರಿಸಿ ಕ್ರಮ, ಬೆದರಿಕೆಗಳಿಗೆ ಜಗ್ಗುವುದಿಲ್ಲ ಎಂದು ಸ್ಪಷ್ಟನುಡಿ
Last Updated 16 ಅಕ್ಟೋಬರ್ 2025, 0:28 IST
RSS ಚಟುವಟಿಕೆಗಳಿಗೆ ನಿಷೇಧ: ಪ್ರಿಯಾಂಕ್‌ ಕೋರಿದ್ದರಲ್ಲಿ ತಪ್ಪೇನಿದೆ? ಸಿಎಂ

ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್‌

ಲೇಖಕಿ ಬಾನು ಮುಷ್ತಾಕ್‌ ಅವರು ಬುಧವಾರ ಇಲ್ಲಿನ ಹಾಸನಾಂಬ ದೇಗುಲಕ್ಕೆ ಬಂದು ದೇವಿಯ ದರ್ಶನ ಪಡೆದರು. ನಂತರ ಹೂವು ಮುಡಿದು, ಬಳೆ ತೊಟ್ಟು ಸಂಭ್ರಮಿಸಿದರು.
Last Updated 16 ಅಕ್ಟೋಬರ್ 2025, 0:09 IST
ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್‌
ADVERTISEMENT
ADVERTISEMENT
ADVERTISEMENT