ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ ವಿಮಾನ ದುರಂತ: ಪಶುಪತಿನಾಥನನ್ನು ಕನಸಿನಲ್ಲಿ ಕಾಣುತ್ತಿದ್ದರು!

Last Updated 16 ಜನವರಿ 2023, 15:31 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟಿರುವ ಐವರು ಭಾರತೀಯರ ಪೈಕಿ ಒಬ್ಬರು ಕನಸಿನಲ್ಲಿ ಪಶುಪತಿನಾಥ ದೇವರನ್ನು ಕಾಣುತ್ತಿದ್ದರು. ಇದೇ ಕಾರಣದಿಂದ ಅವರು ನೇಪಾಳಕ್ಕೆ ಭೇಟಿ ನೀಡಿದ್ದರು ಎಂದು ನೇಪಾಳದ ಅಜಯ್‌ ಶಾ ಎಂಬವರು ತಿಳಿಸಿದ್ದಾರೆ.

‘ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಚಿತರಾಗಿದ್ದ ಜೈಸ್ವಾಲ್‌ ಅವರು, ಪಶುಪತಿನಾಥನನ್ನು ಕನಸಿನಲ್ಲಿ ಕಾಣುತ್ತಿರುವುದಾಗಿ ತಿಳಿಸಿದ್ದರು. ನೇಪಾಳಕ್ಕೆ ನಾಲ್ವರು ಸ್ನೇಹಿತರೊಡನೆ ಬಂದಾಗ ಅವರನ್ನು ದೇಗುಲಕ್ಕೆ ಕರೆದುಕೊಂಡು ಹೋಗಿದ್ದೆ. ಭಾನುವಾರ ಬೆಳಿಗ್ಗೆ ವಿಮಾನ ನಿಲ್ದಾಣದ ವರೆಗೂ ಬಿಟ್ಟುಬಂದಿದ್ದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT