2011ರಲ್ಲಿ ಧಾರ್ಮಿಕ ಉಗ್ರರು ಮಾಜಿ ಪಂಜಾಬ್ ಗವರ್ನರ್ ಸಲ್ಮಾನ್ ತಾಸೀರ್ ಅವರನ್ನು ಹತ್ಯೆಗೈದಂತೆ ತಮ್ಮನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು. ಇದರ ಹಿಂದೆ ಪ್ರಧಾನಿ ಶೆಹಬಾಜ್ ಶರೀಫ್, ಆಂತರಿಕ ಸಚಿವ ರಾಣಾ ಸನಾವುಲ್ಲಾ ಮತ್ತು ಮೇಜರ್ ಜೆನರಲ್ ಫೈಸಲ್ ನಾಸೀರ್ ಇದ್ದಾರೆ ಎಂದು ಇಮ್ರಾನ್ ಖಾನ್ ಆರೋಪಿಸಿದ್ದರು.