‘ಅಲ್ಲಾಹುವಿನ ಕೃಪೆಯಿಂದಾಗಿ ನಮ್ಮ ಮಕ್ಕಳನ್ನು ಮತ್ತೆ ಶಾಲೆಗಳಿಗೆ ಕಳುಹಿಸುವಂತಾಗಿದೆ. ಕೊರೊನಾ ಸೋಂಕಿನ ಭೀತಿಯಿಂದಾಗಿ ಶಾಲೆ, ಕಾಲೇಜುಗಳಿಗೆ ಬೀಗ ಹಾಕಲು ತೀರ್ಮಾನಿಸಲಾಗಿತ್ತು. ಅದೊಂದು ಅತ್ಯುತ್ತಮ ನಿರ್ಧಾರ. ಈಗ ಮತ್ತೊಮ್ಮೆ ಶೈಕ್ಷಣಿಕ ಸಂಸ್ಥೆಗಳನ್ನು ಮುಚ್ಚುವ ಆಲೋಚನೆಯೇ ಇಲ್ಲ’ ಎಂದು ಶಫಾಕತ್ ಹೇಳಿದ್ದಾರೆ.