'ರಾಜಕೀಯ ಭಿನ್ನಾಭಿಪ್ರಾಯಗಳು ಹಾಗೂ ಘರ್ಷಣೆಯಿಂದಾಗಿ ದಕ್ಷಿಣ ಏಷ್ಯಾ ಹಿನ್ನಡೆಗೊಳಗಾಗಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಕಾಶ್ಮೀರ ವಿವಾದವು ಈ ಪ್ರದೇಶದ ಅಭಿವೃದ್ಧಿಯನ್ನು ಕುಂಠಿತವಾಗಿಸುವ ಅತಿ ದೊಡ್ಡ ಸಮಸ್ಯೆಯಾಗಿದೆ. ಅಲ್ಲಿನ ಸರ್ಕಾರ ಎಲ್ಲಿಯವರೆಗೆ ಧಾರ್ಮಿಕ ಸಿದ್ಧಾಂತಗಳಿಂದ ಪ್ರೇರಿತವಾಗಿದೆಯೋ ಅಲ್ಲಿಯವರೆಗೆ ಭಾರತದೊಂದಿಗೆ ಅರ್ಥಪೂರ್ಣ ಸಂವಾದ ಅಸಾಧ್ಯ' ಎಂದು ಹೇಳಿದ್ದಾರೆ.