‘ಧರ್ಮನಿಂದನೆ ಕಾನೂನುಗಳು, ಬಲವಂತದ ಮತಾಂತರ, ಹಿಂಸೆ ಮತ್ತು ತಾರತಮ್ಯದ ಮೂಲಕ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗಿದೆ. ಸಾವಿರಾರು ಸಿಖ್ಖರು, ಹಿಂದೂಗಳು ಮತ್ತು ಕ್ರೈಸ್ತ ಮಹಿಳೆಯರು ಮತ್ತು ಬಾಲಕಿಯರನ್ನು ಅಪಹರಿಸಿ ಬಲವಂತದ ವಿವಾಹ ಮಾಡಲಾಗಿದೆ. ಜತೆಗೆ ಅವರನ್ನು ಮತಾಂತರ ಮಾಡಲಾಗಿದೆ’ ಎಂದು ದೂರಿದೆ.