ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ, ಪಾಕಿಸ್ತಾನದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯನ್ನು ನೋಡಿ ತುಂಬಾ ಬೇಸರವಾಗಿದೆ. ಈ ನೈಸರ್ಗಿಕ ವಿಕೋಪದಿಂದ ಸಂತ್ರಸ್ತರು, ಗಾಯಗೊಂಡವರು ಮತ್ತು ಮೃತಪಟ್ಟವರ ಕುಟುಂಬಗಳಿಗೆ ನಾವು ಸಂತಾಪ ಸೂಚಿಸುತ್ತೇವೆ. ಪಾಕಿಸ್ತಾನ ಶೀಘ್ರದಲ್ಲೇ ಸಹಜ ಸ್ಥಿತಿ ಮರಳುವ ವಿಶ್ವಾಸವಿದೆ ಎಂದು ಹೇಳಿದ್ದರು.