ಇಸ್ಲಾಮಾಬಾದ್ (ಪಿಟಿಐ): ‘ಭಯೋತ್ಪಾದನೆ ಪೋಷಿಸುವಲ್ಲಿ ಪಾಕಿಸ್ತಾನವು ಇತರ ರಾಷ್ಟ್ರಗಳಿಗಿಂತಲೂ ಮುಂಚೂಣಿಯಲ್ಲಿದೆ. ಆ ದೇಶವು ಅಂತರರಾಷ್ಟ್ರೀಯ ಭಯೋತ್ಪಾದನೆಗೆ ಹೆಸರುವಾಸಿಯಾಗಿದೆ’ ಎಂದು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ನೀಡಿದ್ದ ಹೇಳಿಕೆಯನ್ನು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಸೋಮವಾರ ತಳ್ಳಿ ಹಾಕಿದೆ.