ಗಾಂಧಿ ಶಾಂತಿ ಪ್ರಶಸ್ತಿಯನ್ನು ಶೇಖ್ ಮುಜಿಬುರ್ ರೆಹಮಾನ್ ಅವರಿಗೆ ಮರಣೋತ್ತರವಾಗಿ ನೀಡಿದ್ದು, ಕಳೆದ ವಾರ ಪ್ರಕಟಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ‘ಗಾಂಧಿ ಶಾಂತಿ ಪ್ರಶಸ್ತಿ’ಯನ್ನು ಪ್ರಧಾನಿ ಮೋದಿ ಅವರು, ಬಂಗಬಂಧು ಅವರ ಪುತ್ರಿಯರಾದ, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಶೇಖ್ ರೆಹನಾ ಅವರಿಗೆ ಪ್ರಧಾನ ಮಾಡಿದರು.