ಪೋಲೆಂಡ್: ದಕ್ಷಿಣ ಪೋಲೆಂಡ್ನ ಕಲ್ಲಿದ್ದಲು ಗಣಿಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, 19 ಜನ ಗಾಯಗೊಂಡಿದ್ದಾರೆ. ಕಾಣೆಯಾದ ಏಳು ಮಂದಿ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೆಎಸ್ಡಬ್ಲ್ಯೂ ಕಂಪನಿಯ ಪಾವ್ಲೋವಿಸ್ನಲ್ಲಿನ ಗಣಿಯಲ್ಲಿ ಈ ದುರಂತ ಸಂಭವಿಸಿದ್ದು, ಒಂದು ಕಿ.ಮೀ.ವರೆಗೂ ಸ್ಫೋಟದ ಜ್ವಾಲೆ ವ್ಯಾಪಿಸಿದೆ.
ಪೋಲೆಂಡ್ ಪ್ರಧಾನಿ ಮೊರಾವಿಕಿ ಅವರು ಘಟನೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.