ವಿಮಲ್ ಪಟೇಲ್ ಅವರಿಗೆ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ರಾಯಭಾರಿ ಟಿ.ಎಸ್.ತಿರುಮೂರ್ತಿ ಅಭಿನಂದಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ‘ಅಂತರರಾಷ್ಟ್ರೀಯ ಕಾನೂನು ಆಯೋಗಕ್ಕೆ ಆಯ್ಕೆಯಾಗಲು, ಏಷ್ಯಾ ಪೆಸಿಫಿಕ್ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ವಿಮಲ್ ಪಟೇಲ್ ಅವರಿಗೆ ಅಭಿನಂದನೆಗಳು. ಬೆಂಬಲಿಸಿದ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.