ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಜಲಫಿರಂಗಿಗಳು, ಆಶ್ರವಾಯು ಮತ್ತು ರಬ್ಬರ್ ಗುಂಡುಗಳನ್ನು ಬಳಸುತ್ತಿದ್ದಾರೆ. ಈ ಹಿಂಸಾಚಾರದಿಂದ ಇಲ್ಲಿವರೆಗೆ 60 ಕ್ಕೂ ಹೆಚ್ಚು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಇಷ್ಟಾದರೂ ಫೆಬ್ರವರಿ 1ರಿಂದ ಆರಂಭವಾಗಿರುವ ಮಿಲಿಟರಿ ದಂಗೆಯ ವಿರುದ್ಧದ ಪ್ರತಿಭಟನೆಗಳನ್ನು ತಡೆಯಲು ಭದ್ರತಾ ಪಡೆಗಳು ವಿಫಲವಾಗಿವೆ.