‘ದಬ್ಬಾಳಿಕೆಯಿಂದ ಮುಕ್ತವಾಗಿರುವ ಹಾಗೂ ರಾಜಕೀಯವಾಗಿ ತಮಗೆ ಅನುಕೂಲವಾದ ತೀರ್ಮಾನಗಳನ್ನು ತೆಗೆದುಕೊಳ್ಳಲು ಎಲ್ಲ ರಾಷ್ಟ್ರಗಳು ಶಕ್ತವಾಗಿರಬೇಕು ಎಂಬುದನ್ನು ಕ್ವಾಡ್ನ ನಾಯಕರಾದ ಭಾರತದ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಅವರು ಈ ಶೃಂಗಸಭೆಯಲ್ಲಿ ಪ್ರತಿಪಾದಿಸಿದರು’ ಎಂದು ಲೇಖನದಲ್ಲಿ ವಿವರಿಸಲಾಗಿದೆ.