ಗೂರ್ಖಾ ಮತ್ತು ನುವಾಕೋಟ್ ಜಿಲ್ಲೆಗಳಲ್ಲಿ ಮನೆಗಳ ಮರು ನಿರ್ಮಾಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿಯು, ರಾಷ್ಟ್ರೀಯ ಪುನರ್ ರ್ನಿರ್ಮಾಣ ಪ್ರಾಧಿಕಾರ (ಎನ್ಆರ್ಎ), ವಿಶ್ವಸಂಸ್ಥೆಯ ಅಭಿವೃದ್ಧಿ ಯೋಜನೆ (ಯುಎನ್ಡಿಪಿ) ಮತ್ತು ವಿಶ್ವಸಂಸ್ಥೆಯ ಯೋಜನಾ ಸೇವೆಗಳ ಕಚೇರಿ (ಯುಎನ್ಒಪಿಎಸ್) ಸಹಯೋಗದಲ್ಲಿ ಕಠ್ಮಂಡುವಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು.