ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡಲೇ ಹಾರ್ಕಿವ್ ತೊರೆಯಿರಿ: ಭಾರತೀಯರಿಗೆ ಭಾರತದ ರಾಯಭಾರ ಕಚೇರಿ ಕಟ್ಟಪ್ಪಣೆ

Last Updated 2 ಮಾರ್ಚ್ 2022, 13:08 IST
ಅಕ್ಷರ ಗಾತ್ರ

ಕೀವ್: ಉಕ್ರೇನ್‌ನಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಗಂಭೀರ ಸ್ವರೂಪಕ್ಕೆ ಹೋಗುತ್ತಿದ್ದು, ಹಾರ್ಕಿವ್‌ನಲ್ಲಿ ಸಿಲುಕಿರುವ ಭಾರತೀಯರು ಕೂಡಲೇ ನಗರವನ್ನು ತೊರೆದು ರಾತ್ರಿ 9.30ರ ವೇಳೆಗೆ(ಉಕ್ರೇನ್ ಕಾಲಮಾನ ಸಂಜೆ 6 ಗಂಟೆ) ರೈಲು ನಿಲ್ದಾಣಗಳನ್ನು ತಲುಪುವಂತೆ ಭಾರತದ ರಾಯಭಾರ ಕಚೇರಿ ಸೂಚಿಸಿದೆ.

ಹಾರ್ಕೀವ್‌ನಲ್ಲಿರುವ ಎಲ್ಲ ಭಾರತೀಯರಿಗೆ ತುರ್ತು ಸಲಹೆ. ಅವರ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಕೂಡಲೇ ಅವರು ಹಾರ್ಕೀವ್ ನಗರವನ್ನು ತೊರೆಯಲೇಬೇಕು ಎಂದು ಹೇಳಿರುವ ರಾಯಭಾರ ಕಚೇರಿಯು ಪೆಸೊಚಿನ್, ಬಾಬಾಯೆ ಮತ್ತು ಬೆಜ್ಲ್ಯುಡೋವ್ಕಾ ರೈಲು ನಿಲ್ದಾಣಗಳಿಗೆಸಂಜೆ 6 ಗಂಟೆಯೊಳಗೆ ತಲುಪುವಂತೆ ಅವರಿಗೆ ಸೂಚಿಸಿದೆ.

ಯಾವುದೇ ಸಂದರ್ಭದಲ್ಲೂ ಅವರು 6 ಗಂಟೆ ಒಳಗೆ ಈಪ್ರದೇಶಗಳನ್ನು ತಲುಪುವಂತೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT