‘ತಮ್ಮ ಜೀವನೋಪಾಯಕ್ಕಾಗಿ ಹಾಗೂ ತಮ್ಮನ್ನು ದಾರಿತಪ್ಪಿಸುತ್ತಿರುವ ಸರ್ಕಾರದ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ಪಂಜಾಬ್ ರೈತರ ಬೆಂಬಲಕ್ಕೆ ನಿಲ್ಲುತ್ತಿದ್ದೇನೆ‘ ಎಂದು ಕೆಳಮನೆ ಸಂಸತ್ತಿನ ಸದಸ್ಯ ಡೌಕ್ ಲಾಮಲ್ಫಾ ಹೇಳಿದ್ದಾರೆ. ‘ಸರ್ಕಾರದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಲುಪಂಜಾಬ್ನ ರೈತರಿಗೆ ಅವಕಾಶ ನೀಡಬೇಕು‘ ಎಂದು ಅವರು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ.