ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಂತಿಯುತ ಪ್ರತಿಭಟನೆಗೆ ಸರ್ಕಾರದ ವಿರೋಧವಿಲ್ಲ. ಕಾನೂನು ಉಲ್ಲಂಘಿಸದಿದ್ದರೆಎಲ್ಲಾ ಸಂದರ್ಭದಲ್ಲೂ ಪ್ರತಿಭಟನಕಾರರಿಗೆ ಅವಕಾಶ ನೀಡಲಾಗುತ್ತದೆ. ದೇಶ ಸಂಕಷ್ಟದ ಸ್ಥಿತಿಯಲ್ಲಿರುವಾಗ ಅಧ್ಯಕ್ಷನಾಗಿದ್ದೇನೆ. ಆರ್ಥಿಕತೆಯನ್ನು ಸರಿದಾರಿಗೆ ತರಬೇಕಾಗಿದೆ ಎಂದು ತಿಳಿಸಿದರು.