<p><strong>ಬೀರತ್</strong>: ಉತ್ತರ ಸಿರಿಯಾದಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಶುಕ್ರವಾರ ನಡೆಸಿರುವ ಗುಂಡಿನ ದಾಳಿಯಲ್ಲಿ 10 ಜನರು ಮೃತಪಟ್ಟಿದ್ದಾರೆ.</p>.<p>ಆಡಳಿತ ಸರ್ಕಾರದ ಬೆಂಬಲಿಗರನ್ನು ಗುರಿಯಾಗಿಸಿ ಬಂಡುಕೋರರು ದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎಫ್ಐ’ ವರದಿ ಮಾಡಿದೆ.</p>.<p>ಎರಡು ವರ್ಷಗಳ ಹಿಂದೆ ಸಿರಿಯಾದಲ್ಲಿ ಕದನ ವಿರಾಮ ಘೋಷಣೆಯಾಗಿತ್ತು. ಆ ನಂತರ, ಇದೇ ಮೊದಲ ಬಾರಿಗೆ ದೇಶದಲ್ಲಿ ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಸರ್ಕಾರ ತಿಳಿಸಿದೆ.</p>.<p>ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ, ಹಯಾತ್ ತಹ್ರೀರ್ ಅಲ್-ಶಾಮ್ ಎಂಬ ಬಲಿಷ್ಠ ಬಂಡುಕೋರರ ಸಂಘಟನೆ ಈ ದಾಳಿಯ ಹಿಂದಿರಬಹುದು ಎಂದು ಶಂಕಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀರತ್</strong>: ಉತ್ತರ ಸಿರಿಯಾದಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಶುಕ್ರವಾರ ನಡೆಸಿರುವ ಗುಂಡಿನ ದಾಳಿಯಲ್ಲಿ 10 ಜನರು ಮೃತಪಟ್ಟಿದ್ದಾರೆ.</p>.<p>ಆಡಳಿತ ಸರ್ಕಾರದ ಬೆಂಬಲಿಗರನ್ನು ಗುರಿಯಾಗಿಸಿ ಬಂಡುಕೋರರು ದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎಫ್ಐ’ ವರದಿ ಮಾಡಿದೆ.</p>.<p>ಎರಡು ವರ್ಷಗಳ ಹಿಂದೆ ಸಿರಿಯಾದಲ್ಲಿ ಕದನ ವಿರಾಮ ಘೋಷಣೆಯಾಗಿತ್ತು. ಆ ನಂತರ, ಇದೇ ಮೊದಲ ಬಾರಿಗೆ ದೇಶದಲ್ಲಿ ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಸರ್ಕಾರ ತಿಳಿಸಿದೆ.</p>.<p>ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ, ಹಯಾತ್ ತಹ್ರೀರ್ ಅಲ್-ಶಾಮ್ ಎಂಬ ಬಲಿಷ್ಠ ಬಂಡುಕೋರರ ಸಂಘಟನೆ ಈ ದಾಳಿಯ ಹಿಂದಿರಬಹುದು ಎಂದು ಶಂಕಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>