ವೈದ್ಯ ವಿಜ್ಞಾನ ಹಾಗೂ ಔಷಧಿ ಕ್ಷೇತ್ರದಲ್ಲಿಪರಸ್ಪರ ಸಹಭಾಗಿತ್ವದಮೂಲಕ ಜ್ಞಾನ, ಸಂಶೋಧನೆಯ ವಿನಿಮಯ ಮತ್ತು ಪರಿಣಾಮಕಾರಿ ತರಬೇತಿಯೊಂದಿಗೆಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ಮಾಡಬೇಕಿದೆ. ಈ ಬಗ್ಗೆ ಭಾರತ ಜಾಗತಿಕಮಟ್ಟದಲ್ಲಿ ನೆರವು ನೀಡಲಿದೆ ಎಂದು ಇಬ್ಬರು ದೂರವಾಣಿ ಮೂಲಕ ಚರ್ಚೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.