‘ಭಾರತವು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈ ಸಮಯದಲ್ಲಿ ನಾನು ನಿಮ್ಮ ಬಳಿ ಎರಡು ಮನವಿಗಳನ್ನು ಮಾಡುತ್ತಿದ್ದೇನೆ. ಮೊದಲನೇಯದಾಗಿ ಭಾರತದಲ್ಲಿರುವ ನಿಮ್ಮ ಕುಟುಂಬದವರಿಗೆ, ಸ್ನೇಹಿತರಿಗೆ ನೆರವು ಒದಗಿಸಿ. ಇದರೊಂದಿಗೆ ಭಾರತಕ್ಕೆ ನಿಮ್ಮಿಂದಾಗುವ ಎಲ್ಲಾ ಸಹಾಯವನ್ನು ಮಾಡಿ’ ಎಂದು ಅವರು ಮನವಿ ಮಾಡಿದ್ದಾರೆ.