<p><strong>ಕೀವ್</strong>: ರಷ್ಯಾ ದಾಳಿ ಮುಂದುವರಿದ ಪರಿಣಾಮ2ನೇ ದಿನವಾದ ಭಾನುವಾರವೂ ಯುದ್ಧಪೀಡಿತ ನಗರಗಳಲ್ಲಿ ಸಿಲುಕಿದ್ದ ಪ್ರಜೆಗಳನ್ನು ತೆರವುಗಳಿಸಲು ಸಾಧ್ಯವಾಗಿಲ್ಲ ಎಂದು ಉಕ್ರೇನ್ ಸರ್ಕಾರ ಹೇಳಿದೆ.</p>.<p>ಭಾನುವಾರ ರಷ್ಯಾ ಕದನ ವಿರಾಮ ಘೋಷಿಸುವ ಸಾಧ್ಯತೆಯಿದ್ದ ಕಾರಣ ಯುದ್ಧಪೀಡಿತ ಮರಿಯೋಪೊಲ್ ಬಂದರು ಪ್ರದೇಶದಲ್ಲಿದ್ದ ಜನರನ್ನು ತೆರವುಗೊಳಿಸಲು ಉಕ್ರೇನ್ ಸರ್ಕಾರ ಯೋಜಿಸಿತ್ತು. ಆದರೆ ರಷ್ಯಾ ಯುದ್ಧವನ್ನು ಮುಂದುವರಿಸಿದ ಕಾರಣದಿಂದಾಗಿ ಅವರನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಉಕ್ರೇನ್ ಗೃಹ ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೀವ್</strong>: ರಷ್ಯಾ ದಾಳಿ ಮುಂದುವರಿದ ಪರಿಣಾಮ2ನೇ ದಿನವಾದ ಭಾನುವಾರವೂ ಯುದ್ಧಪೀಡಿತ ನಗರಗಳಲ್ಲಿ ಸಿಲುಕಿದ್ದ ಪ್ರಜೆಗಳನ್ನು ತೆರವುಗಳಿಸಲು ಸಾಧ್ಯವಾಗಿಲ್ಲ ಎಂದು ಉಕ್ರೇನ್ ಸರ್ಕಾರ ಹೇಳಿದೆ.</p>.<p>ಭಾನುವಾರ ರಷ್ಯಾ ಕದನ ವಿರಾಮ ಘೋಷಿಸುವ ಸಾಧ್ಯತೆಯಿದ್ದ ಕಾರಣ ಯುದ್ಧಪೀಡಿತ ಮರಿಯೋಪೊಲ್ ಬಂದರು ಪ್ರದೇಶದಲ್ಲಿದ್ದ ಜನರನ್ನು ತೆರವುಗೊಳಿಸಲು ಉಕ್ರೇನ್ ಸರ್ಕಾರ ಯೋಜಿಸಿತ್ತು. ಆದರೆ ರಷ್ಯಾ ಯುದ್ಧವನ್ನು ಮುಂದುವರಿಸಿದ ಕಾರಣದಿಂದಾಗಿ ಅವರನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಉಕ್ರೇನ್ ಗೃಹ ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>