ವಿಶ್ವಸಂಸ್ಥೆ: ಪ್ರವಾದಿ ಮಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದ ಭಾರತದಲ್ಲಿ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ, ಎಲ್ಲ ರೀತಿಯ ಹಿಂಸಾಚಾರಗಳು ವಿಶೇಷವಾಗಿ ಧಾರ್ಮಿಕ ಭಿನ್ನತೆ ಮತ್ತು ಹಗೆತನಕ್ಕೆ ಸಂಬಂಧಿಸಿದ ಹಿಂಸಾಚಾರಗಳು ಅಂತ್ಯವಾಗಬೇಕು ಎಂದು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರ್ರಸ್ ಅವರ ವಕ್ತಾರಸ್ಟೀಫನ್ ಡುಜಾರ್ರಿಕ್ ಸಲಹೆ ನೀಡಿದ್ದಾರೆ.