ಕಳೆದ ವರ್ಷ ಡಿಸೆಂಬರ್ನಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯಕ್ರಮದಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿದ ಕೊರೊಸಿ, ದೇಶದ ಗುರಿಗಳು ಮತ್ತು ಸುಧಾರಿತ ಬಹುಪಕ್ಷೀಯತೆಯ ಪ್ರಾಮುಖ್ಯತೆಯ ಬಗ್ಗೆ ಚರ್ಚೆ ನಡೆಸಿದ್ದರು. ಈ ಸಭೆಯ ನಂತರ, ‘ಜೈಶಂಕರ್ ಅವರನ್ನು ಭೇಟಿಯಾಗಲು ಯಾವಾಗಲೂ ಸಂತಸವಾಗುತ್ತದೆ’ ಎಂದು ಕೊರೊಸಿ ಟ್ವೀಟ್ ಮಾಡಿದ್ದರು.