ಭಯೋತ್ಪಾದನೆ, ಮೂಲಭೂತವಾದ, ಭಯೋತ್ಪಾದನೆಗೆ ಹಣಕಾಸು ನೆರವು,ಸಾಂಕ್ರಾಮಿಕ ರೋಗಗಳಂತಹ ಹೊಸ ಜಾಗತಿಕ ಸವಾಲುಗಳನ್ನುಮತ್ತು ಉದ್ದೇಶ ಪೂರ್ವಕವಾದ ಭೌಗೋಳಿಕ ರಾಜಕೀಯ ಸ್ಪರ್ಧೆಯನ್ನು ಎದುರಿಸಿ, ಜಾಗತಿಕ ಶಾಂತಿ ಖಾತರಿಪಡಿಸಲು ವೇಗವಾದ ಬಹುಪಕ್ಷೀಯ ಸ್ಪಂದನೆಯ ಅಗತ್ಯವಿದೆ ಎಂದು ಭಾರತವು ಟಿಪ್ಪಣಿಯಲ್ಲಿ ಪ್ರತಿಪಾದಿಸಿದೆ.