<p><strong>ವಾಷಿಂಗ್ಟನ್</strong>: ‘ಮುಂದಿನ 25 ವರ್ಷಗಳಲ್ಲಿ ಭಾರತದ ಪ್ರಯಾಣದಲ್ಲಿ ಅಮೆರಿಕ ಪ್ರಮುಖ ಪಾಲುದಾರನಾಗಲಿದ್ದು, ಅದು ಸಮೃದ್ಧಿಯ ಹೊಸ ಉತ್ತುಂಗಕ್ಕೆ ಏರಲು ಹಾತೊರೆಯುತ್ತಿದೆ. ದ್ವಿಪಕ್ಷೀಯ ಬಾಂಧವ್ಯವು ಉಭಯ ದೇಶಗಳಿಗೆ ಹಾಗೂ ಪ್ರಪಂಚಕ್ಕೆ ಅತ್ಯಂತ ಪರಿಣಾಮಕಾರಿಯಾಗಿದೆ’ ಎಂದು ಇಲ್ಲಿನ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಹೇಳಿದ್ದಾರೆ.</p>.<p>ಸೋಮವಾರ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಇಂಡಿಯಾ ಹೌಸ್ನಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಸಿದ ನಂತರರಾಯಭಾರ ಕಚೇರಿ ಸಿಬ್ಬಂದಿ ಮತ್ತು ಭಾರತೀಯ ವಲಸಿಗರ ಸದಸ್ಯರ ಸಮ್ಮುಖದಲ್ಲಿ ತರಂಜಿತ್ ಮಾತನಾಡಿದರು.</p>.<p>‘ಭಾರತವು ಸಕಾರಾತ್ಮಕ ದಾಪುಗಾಲುಗಳನ್ನು ಹಾಕುತ್ತಿದ್ದು, ಭವಿಷ್ಯದ ಪೀಳಿಗೆಯ ಆಕಾಂಕ್ಷೆಗಳನ್ನು ಪೂರೈಸಲು ನಾವು ಹೆಚ್ಚಿನ ಕೆಲಸವನ್ನು ಮಾಡಬೇಕಾಗಿದೆ.ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದಂತೆ, ಮುಂದಿನ 25 ವರ್ಷಗಳ ಪ್ರಯಾಣವು ನವಭಾರತದ ಸೃಷ್ಟಿಯನ್ನು ಸೂಚಿಸುತ್ತದೆ.ಸಮೃದ್ಧಿಯ ಹೊಸ ಉತ್ತುಂಗಕ್ಕೆ ಏರುವುದು ಈ 'ಅಮೃತ ಕಾಲ'ದ ಗುರಿಯಾಗಿದೆ’ ಎಂದು ಸಂಧು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ‘ಮುಂದಿನ 25 ವರ್ಷಗಳಲ್ಲಿ ಭಾರತದ ಪ್ರಯಾಣದಲ್ಲಿ ಅಮೆರಿಕ ಪ್ರಮುಖ ಪಾಲುದಾರನಾಗಲಿದ್ದು, ಅದು ಸಮೃದ್ಧಿಯ ಹೊಸ ಉತ್ತುಂಗಕ್ಕೆ ಏರಲು ಹಾತೊರೆಯುತ್ತಿದೆ. ದ್ವಿಪಕ್ಷೀಯ ಬಾಂಧವ್ಯವು ಉಭಯ ದೇಶಗಳಿಗೆ ಹಾಗೂ ಪ್ರಪಂಚಕ್ಕೆ ಅತ್ಯಂತ ಪರಿಣಾಮಕಾರಿಯಾಗಿದೆ’ ಎಂದು ಇಲ್ಲಿನ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಹೇಳಿದ್ದಾರೆ.</p>.<p>ಸೋಮವಾರ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಇಂಡಿಯಾ ಹೌಸ್ನಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಸಿದ ನಂತರರಾಯಭಾರ ಕಚೇರಿ ಸಿಬ್ಬಂದಿ ಮತ್ತು ಭಾರತೀಯ ವಲಸಿಗರ ಸದಸ್ಯರ ಸಮ್ಮುಖದಲ್ಲಿ ತರಂಜಿತ್ ಮಾತನಾಡಿದರು.</p>.<p>‘ಭಾರತವು ಸಕಾರಾತ್ಮಕ ದಾಪುಗಾಲುಗಳನ್ನು ಹಾಕುತ್ತಿದ್ದು, ಭವಿಷ್ಯದ ಪೀಳಿಗೆಯ ಆಕಾಂಕ್ಷೆಗಳನ್ನು ಪೂರೈಸಲು ನಾವು ಹೆಚ್ಚಿನ ಕೆಲಸವನ್ನು ಮಾಡಬೇಕಾಗಿದೆ.ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದಂತೆ, ಮುಂದಿನ 25 ವರ್ಷಗಳ ಪ್ರಯಾಣವು ನವಭಾರತದ ಸೃಷ್ಟಿಯನ್ನು ಸೂಚಿಸುತ್ತದೆ.ಸಮೃದ್ಧಿಯ ಹೊಸ ಉತ್ತುಂಗಕ್ಕೆ ಏರುವುದು ಈ 'ಅಮೃತ ಕಾಲ'ದ ಗುರಿಯಾಗಿದೆ’ ಎಂದು ಸಂಧು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>