‘ಭಾರತವು ಸಕಾರಾತ್ಮಕ ದಾಪುಗಾಲುಗಳನ್ನು ಹಾಕುತ್ತಿದ್ದು, ಭವಿಷ್ಯದ ಪೀಳಿಗೆಯ ಆಕಾಂಕ್ಷೆಗಳನ್ನು ಪೂರೈಸಲು ನಾವು ಹೆಚ್ಚಿನ ಕೆಲಸವನ್ನು ಮಾಡಬೇಕಾಗಿದೆ.ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದಂತೆ, ಮುಂದಿನ 25 ವರ್ಷಗಳ ಪ್ರಯಾಣವು ನವಭಾರತದ ಸೃಷ್ಟಿಯನ್ನು ಸೂಚಿಸುತ್ತದೆ.ಸಮೃದ್ಧಿಯ ಹೊಸ ಉತ್ತುಂಗಕ್ಕೆ ಏರುವುದು ಈ 'ಅಮೃತ ಕಾಲ'ದ ಗುರಿಯಾಗಿದೆ’ ಎಂದು ಸಂಧು ಹೇಳಿದರು.