‘ಭಾರತದ ಆರ್ಥಿಕತೆಯಲ್ಲಿ ಕೃಷಿ ದೊಡ್ಡ ಪಾತ್ರವನ್ನು ಹೊಂದಿದೆ. ರೈತರು ನಮ್ಮ ಆರ್ಥಿಕತೆಯ ಬಹುದೊಡ್ಡ ಪಾಲು. ರೈತರಿಂದ ಮಾಹಿತಿ ಸಂಗ್ರಹಿಸದೆ, ಕೃಷಿ ಕಾನೂನುಗಳನ್ನು ಜಾರಿಗೆ ತರುವುದು ಸರಿಯಲ್ಲ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿಗೆ ಧಕ್ಕೆ ಉಂಟು ಮಾಡುವುದು ಕೂಡ ತಪ್ಪು’ ಎಂದು ವಿಸ್ಕನ್ಸಿನ್ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.