ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ಕೃತ್ಯ, ಗಡಿಯಾಚೆ ನಡೆಯುತ್ತಿರುವ ಉಗ್ರ ಚಟುವಟಿಕೆಗಳನ್ನು ಪ್ರಸ್ತಾಪಿಸಿದ ಅವರು, ‘ನೆರೆಯ ರಾಷ್ಡ್ರವೊಂದರ ನೆಲೆದಿಂದ ನಮ್ಮ ಮೇಲೆ ಉಗ್ರ ಸಂಘಟನೆಗಳು ದಾಳಿ ನಡೆಸುತ್ತಿವೆ. ಆ ದೇಶದ ಸಾರ್ವಭೌಮತೆಯನ್ನು ತಮ್ಮ ದುಷ್ಕೃತ್ಯಗಳಿಗೆ ಗುರಾಣಿಯನ್ನಾಗಿ ಬಳಸಿಕೊಳ್ಳುತ್ತಿವೆ’ ಎಂದೂ ಹೇಳಿದರು.