ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಟ್ರೆಂಡಿಂಗ್

ADVERTISEMENT

LS Polls 2024: ಲೋಕ ಸಮರದಲ್ಲಿ ಸಿದ್ದರಾಮಯ್ಯ ಗರ್ವಭಂಗ- ದೇವೇಗೌಡ

ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಿ, ನಾನು ಪ್ರಬಲ ಮುಖ್ಯಮಂತ್ರಿ ಎಂದು ಕೊಚ್ಚಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರ ಗರ್ವ ಇದೇ ಲೋಕಸಭಾ ಚುನಾವಣೆಯಲ್ಲಿ ಭಂಗ ಆಗಬೇಕು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದರು.
Last Updated 29 ಮಾರ್ಚ್ 2024, 12:58 IST
LS Polls 2024: ಲೋಕ ಸಮರದಲ್ಲಿ ಸಿದ್ದರಾಮಯ್ಯ ಗರ್ವಭಂಗ- ದೇವೇಗೌಡ

ಕೈತಪ್ಪಿದ ಬಿಜೆಪಿ ಟಿಕೆಟ್‌, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ- ರಘುಚಂದನ್‌

ಚಿತ್ರದುರ್ಗ ಮೀಸಲು ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ಎಂ.ಸಿ.ರಘುಚಂದನ್‌, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸುಳಿವು ನೀಡಿದ್ದಾರೆ. ಏ.3ರಂದು ನಾಮಪತ್ರ ಸಲ್ಲಿಸುವುದಾಗಿ ಘೋಷಣೆ ಮಾಡಿದ್ದಾರೆ.
Last Updated 29 ಮಾರ್ಚ್ 2024, 12:54 IST
ಕೈತಪ್ಪಿದ ಬಿಜೆಪಿ ಟಿಕೆಟ್‌, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ- ರಘುಚಂದನ್‌

ಶವವಿದ್ದ ಟ್ಯಾಂಕ್ ನೀರು ಸೇವನೆ: ಗ್ರಾಮಸ್ಥರಲ್ಲಿ ಆತಂಕ

ತವರಿಗೆ ಹೋದ ಹೆಂಡತಿ ಮರಳಿ ಬಾರದ್ದರಿಂದ ಮನ ನೊಂದ ಯುವಕನೊಬ್ಬ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಆಣದೂರ ಗ್ರಾಮದಲ್ಲಿ ನಡೆದಿದೆ.
Last Updated 29 ಮಾರ್ಚ್ 2024, 12:51 IST
ಶವವಿದ್ದ ಟ್ಯಾಂಕ್ ನೀರು ಸೇವನೆ: ಗ್ರಾಮಸ್ಥರಲ್ಲಿ ಆತಂಕ

ಮಾರ್ಚ್‌ 30, 31ರಂದು ಎಲ್‌ಐಸಿ ಕಚೇರಿ ಕಾರ್ಯ ನಿರ್ವಹಣೆ

ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಕಚೇರಿಗಳು ಮಾರ್ಚ್‌ 30 ಮತ್ತು 31ರಂದು ಕೂಡ ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
Last Updated 29 ಮಾರ್ಚ್ 2024, 12:44 IST
ಮಾರ್ಚ್‌ 30, 31ರಂದು ಎಲ್‌ಐಸಿ ಕಚೇರಿ ಕಾರ್ಯ ನಿರ್ವಹಣೆ

LS Polls 2024: ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ- ಭೈರಪ್ಪ

‘ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ಆದರೆ, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಿಲ್ಲ’ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭವಿಷ್ಯ ನುಡಿದರು.
Last Updated 29 ಮಾರ್ಚ್ 2024, 12:43 IST
LS Polls 2024: ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ- ಭೈರಪ್ಪ

ಕೋಲಾರದಲ್ಲಿ 3ನೇ ವ್ಯಕ್ತಿ ಕಣಕ್ಕಿಳಿದರೆ ಕಾಂಗ್ರೆಸ್‌ ಗೆಲ್ಲಲ್ಲ: ಮುನಿಯಪ್ಪ

ʼನಮ್ಮ ಪಕ್ಷದಲ್ಲಿರುವ ಎರಡೂ ಬಣಗಳು ಒಂದಾದರೆ ಮಾತ್ರ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯ. ಅದನ್ನು ಬಿಟ್ಟು ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸುತ್ತೇವೆ ಎಂದರೆ ಗೆಲ್ಲಲು ಸಾಧ್ಯವಿಲ್ಲʼ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.
Last Updated 29 ಮಾರ್ಚ್ 2024, 12:41 IST
ಕೋಲಾರದಲ್ಲಿ 3ನೇ ವ್ಯಕ್ತಿ ಕಣಕ್ಕಿಳಿದರೆ ಕಾಂಗ್ರೆಸ್‌ ಗೆಲ್ಲಲ್ಲ: ಮುನಿಯಪ್ಪ

ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ– ರಾಹುಲ್‌ ಗಾಂಧಿ ಭರವಸೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್‌ ಬಹಳಷ್ಟು ಭರವಸೆಗಳನ್ನು ನೀಡುತ್ತುದೆ.
Last Updated 29 ಮಾರ್ಚ್ 2024, 12:35 IST
ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ– ರಾಹುಲ್‌ ಗಾಂಧಿ ಭರವಸೆ
ADVERTISEMENT

ಲೋಕಸಭಾ ಚುನಾವಣೆ 2024: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿದ ಟಿಡಿಪಿ

ಮುಂಬರುವ ಲೋಕಸಭೆ ಚುನಾವಣೆಗೆ ಟಿಡಿಪಿ ತನ್ನ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಇದರಲ್ಲಿ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ವೈಎಸ್‌ಆರ್ ಕಾಂಗ್ರೆಸ್ ಮಾಜಿ ಸಂಸದರೂ ಸೇರಿದ್ದಾರೆ.
Last Updated 29 ಮಾರ್ಚ್ 2024, 12:30 IST
ಲೋಕಸಭಾ ಚುನಾವಣೆ 2024: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿದ ಟಿಡಿಪಿ

ಮಹಾರಾಷ್ಟ್ರ | ಪೊಲೀಸ್ ಮಾಹಿತಿದಾರನೆಂದು ಬುಡಕಟ್ಟು ವ್ಯಕ್ತಿಯನ್ನು ಕೊಂದ ನಕ್ಸಲರು

ಪೊಲೀಸ್‌ ಮಾಹಿತಿದಾರನೆಂದು ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ನಕ್ಸಲರು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಗಡ್ಚಿರೊಲಿಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Last Updated 29 ಮಾರ್ಚ್ 2024, 12:23 IST
ಮಹಾರಾಷ್ಟ್ರ | ಪೊಲೀಸ್ ಮಾಹಿತಿದಾರನೆಂದು ಬುಡಕಟ್ಟು ವ್ಯಕ್ತಿಯನ್ನು ಕೊಂದ ನಕ್ಸಲರು

ಜಮ್ಮು ಮತ್ತು ಕಾಶ್ಮೀರದ ಸೋನ್‌ಮಾರ್ಗ್‌ನಲ್ಲಿ ಭಾರಿ ಹಿಮಕುಸಿತ

ದಕ್ಷಿಣ ಕಾಶ್ಶೀರದ ಗಂಡೆರ್‌ಬಾಲ್ ಜಲ್ಲೆಯ ಸೋನ್‌ಮಾರ್ಗ್ ಗಿರಿಧಾಮದಲ್ಲಿ ಶುಕ್ರವಾರ ಭಾರಿ ಹಿಮಕುಸಿತ ಉಂಟಾಗಿದೆ
Last Updated 29 ಮಾರ್ಚ್ 2024, 11:49 IST
ಜಮ್ಮು ಮತ್ತು ಕಾಶ್ಮೀರದ ಸೋನ್‌ಮಾರ್ಗ್‌ನಲ್ಲಿ ಭಾರಿ ಹಿಮಕುಸಿತ
ADVERTISEMENT