ಶುಕ್ರವಾರ, 13 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ: ಗುರುವಾರ, 12 ಫೆಬ್ರುವರಿ 2026

ಚಿನಕುರುಳಿ: ಗುರುವಾರ, 12 ಫೆಬ್ರುವರಿ 2026
Last Updated 11 ಫೆಬ್ರುವರಿ 2026, 22:30 IST
ಚಿನಕುರುಳಿ: ಗುರುವಾರ, 12 ಫೆಬ್ರುವರಿ 2026

ಗುಂಡಣ್ಣ: ಗುರುವಾರ, 12 ಫೆಬ್ರುವರಿ 2026

ಗುಂಡಣ್ಣ: ಗುರುವಾರ, 12 ಫೆಬ್ರುವರಿ 2026
Last Updated 11 ಫೆಬ್ರುವರಿ 2026, 23:30 IST
ಗುಂಡಣ್ಣ: ಗುರುವಾರ, 12 ಫೆಬ್ರುವರಿ 2026

ಸೋನಿಯಾ ಗಾಂಧಿ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್ ಹೇಳಿದ್ದಿಷ್ಟು..

Sonia Gandhi: ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಮಾತುಕತೆಗಳ ನಡುವೆ ದೆಹಲಿಗೆ ಭೇಟಿ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋನಿಯಾ ಗಾಂಧೀಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಸ್ಸಾಂ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾಗಿ ತಿಳಿಸಿದರು.
Last Updated 12 ಫೆಬ್ರುವರಿ 2026, 6:53 IST
ಸೋನಿಯಾ ಗಾಂಧಿ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್ ಹೇಳಿದ್ದಿಷ್ಟು..

ಲೋಕಾಯುಕ್ತ ದಾಳಿ: ಕ್ರೈಸ್‌ ಎಸ್‌ಇ ಜನಾರ್ಧನ್‌ ಮನೆಯಲ್ಲಿ ₹1.70 ಕೋಟಿ ನಗದು ಪತ್ತೆ

Disproportionate Assets Case: ಕ್ರೈಸ್‌ ಸೂಪರ್‌ಇಂಟೆಂಡಿಂಗ್ ಎಂಜಿನಿಯರ್ ಎಚ್‌.ಎಂ.ಜನಾರ್ಧನ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ₹1.70 ಕೋಟಿ ನಗದು ವಶಪಡಿಸಿಕೊಂಡಿದ್ದು, ಶೋಧ ಕಾರ್ಯ ಮುಂದುವರಿದಿದೆ.
Last Updated 12 ಫೆಬ್ರುವರಿ 2026, 20:02 IST
ಲೋಕಾಯುಕ್ತ ದಾಳಿ: ಕ್ರೈಸ್‌ ಎಸ್‌ಇ ಜನಾರ್ಧನ್‌ ಮನೆಯಲ್ಲಿ ₹1.70 ಕೋಟಿ ನಗದು ಪತ್ತೆ

ಚುರುಮುರಿ: ಎಐ ನಿರುದ್ಯೋಗ!

Artificial Intelligence: ಚುರುಮುರಿ: ಎಐ ನಿರುದ್ಯೋಗ!
Last Updated 12 ಫೆಬ್ರುವರಿ 2026, 0:30 IST
ಚುರುಮುರಿ: ಎಐ ನಿರುದ್ಯೋಗ!

ಸಚಿನ್ ತೆಂಡೂಲ್ಕರ್ ಸೊಸೆಯಾಗುತ್ತಿರುವ ಸಾನಿಯಾ ಚಂದೋಕ್ ಹಿನ್ನೆಲೆಯೇನು?

Saniya Chandok: ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಂದೋಕ್‌ ಜತೆಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. 2025ರ ಆಗಸ್ಟ್‌ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಜೋಡಿಯ ನಿಶ್ಚಿತಾರ್ಥ ನೆರವೇರಿತ್ತು.
Last Updated 11 ಫೆಬ್ರುವರಿ 2026, 7:24 IST
ಸಚಿನ್ ತೆಂಡೂಲ್ಕರ್ ಸೊಸೆಯಾಗುತ್ತಿರುವ ಸಾನಿಯಾ ಚಂದೋಕ್ ಹಿನ್ನೆಲೆಯೇನು?

ಸಂಸತ್‌ ಭವನ: ರಾಹುಲ್‌ ಬರುತ್ತಿದ್ದಂತೆ ಕಾಲ್ಕಿತ್ತ ಸಚಿವರು

Rahul Gandhi: ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಸಚಿವರಾದ ಪ್ರಲ್ಹಾದ್‌ ಜೋಶಿ ಮತ್ತು ಅಶ್ವಿನಿ ವೈಷ್ಣವ್‌ ಅವರ ಬಳಿಗೆ ರಾಹುಲ್‌ ಗಾಂಧಿ ಬರುತ್ತಿದ್ದಂತೆ ಸಚಿವರು ಅಲ್ಲಿಂದ ತೆರಳಿದ ಪ್ರಸಂಗ ನಡೆದಿದೆ.
Last Updated 11 ಫೆಬ್ರುವರಿ 2026, 16:34 IST
ಸಂಸತ್‌ ಭವನ: ರಾಹುಲ್‌ ಬರುತ್ತಿದ್ದಂತೆ ಕಾಲ್ಕಿತ್ತ ಸಚಿವರು
ADVERTISEMENT

ಪೈಲಟ್‌ ಇಂಧನ ಬಂದ್‌ ಮಾಡಿದ್ದೇ AI-171 ವಿಮಾನ ಪತನಕ್ಕೆ ಕಾರಣ: ಕೊರಿಯರ್ ವರದಿ

Aviation Investigation Report: ಇಟಲಿಯ ಕೊರಿಯರ್‌ ಡೆಲ್ಲಾ ಸೆರಾ ವರದಿ ಪ್ರಕಾರ, ಅಹಮದಾಬಾದ್– ಲಂಡನ್ ಎಐ–171 ವಿಮಾನ ಪತನಕ್ಕೆ ಪೈಲಟ್ ಉದ್ದೇಶಪೂರ್ವಕವಾಗಿ ಇಂಧನ ಗುಂಡಿ ಬಂದ್ ಮಾಡಿದ್ದೇ ಕಾರಣ ಎಂದು ಹೇಳಲಾಗಿದೆ.
Last Updated 12 ಫೆಬ್ರುವರಿ 2026, 13:05 IST
ಪೈಲಟ್‌ ಇಂಧನ ಬಂದ್‌ ಮಾಡಿದ್ದೇ AI-171 ವಿಮಾನ ಪತನಕ್ಕೆ ಕಾರಣ: ಕೊರಿಯರ್ ವರದಿ

ಬಿಕ್ಲು ಶಿವು ಕೊಲೆ: ಶಾಸಕ ಬೈರತಿ ಕೊನೆಗೂ ಸೆರೆ

CID Arrest: ರೌಡಿ ಶೀಟರ್‌ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದ ಐದನೇ ಆರೋಪಿ, ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರನ್ನು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು, ಗುರುವಾರ ರಾತ್ರಿ ಬಂಧಿಸಿದರು.
Last Updated 12 ಫೆಬ್ರುವರಿ 2026, 13:47 IST
ಬಿಕ್ಲು ಶಿವು ಕೊಲೆ: ಶಾಸಕ ಬೈರತಿ ಕೊನೆಗೂ ಸೆರೆ

ಮಾಜಿ ಶಾಸಕ ವೈ.ಎಸ್.ವಿ.ದತ್ತಗೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ

Shantaveri Gopala Gowda Award: ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ಶಾಂತವೇರಿ ಗೋಪಾಲಗೌಡ ಸಂಸ್ಕೃತಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹25 ಸಾವಿರ, ಪ್ರಶಸ್ತಿ ಪತ್ರ ಹಾಗೂ ಕಂಚಿನ ಫಲಕ ಒಳಗೊಂಡಿದೆ.
Last Updated 12 ಫೆಬ್ರುವರಿ 2026, 10:08 IST
ಮಾಜಿ ಶಾಸಕ ವೈ.ಎಸ್.ವಿ.ದತ್ತಗೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ
ADVERTISEMENT
ADVERTISEMENT
ADVERTISEMENT